💐💐 *ಜ್ಯೋತಿಸಂಜೀವಿನಿ ಸೌಲಭ್ಯಪಡೆಯುವ ಸಕಾ೯ರಿ ನೌಕರರು ಮೊದಲ ಕೆಜಿಐಡಿಬಾಂಡ್ ನಕಲು,ವೇತನಪ್ರಮಾಣಪತ್ರ,HRMSdetaಸಂಭಂದಿಸಿದ ಅಧಿಕಾರಿಗಳಿಂದ ಧೃಡೀಕರಿಸಿರಬೇಕು,hrms ನಲ್ಲಿಕುಟುಂಬಸದಸ್ಯರ ಆಧಾರ್ ಲಿಂಕ್,ಆಧಾರ್ ಕಾಡ೯ಗಳು,ಚುನಾವಣೆ ಗುರುತಿನಪತ್ರ.ಇಲಾಖೆಯಗುರುತಿನಪತ್ರ,ಇವುಗಳನ್ನುಸಂಬಂದಿಸಿ ಆಸ್ಪತ್ರೆಗೆ ಒದಗಿಸಬೇಕು.
ಹೆಚ್ಚಿನ ವಿವರಗಳಿಗೆ ಉಚಿತ ಸಹಾಯಕವಾಣಿ ಸಂಖ್ಯೆ18004252646 ಗೆ ಕರೆಮಾಡಿ.....💐💐
"ಜ್ಯೋತಿ ಸಂಜೀವಿನಿ ಯೋಜನೆಯ (CASHLESS MEDICAL TREATMENT) ಲಾಭ ಪಡೆಯುವ ಸುಲಭ ವಿಧಾನ"
HRMS ನಲ್ಲಿ ,
(೧) ಸರ್ಕಾರಿ ನೌಕರರ ಆಧಾರ್ ನಂ. & ಆತನ ಕುಟುಂಬ ಸದಸ್ಯರ ಆಧಾರ್ ನಂ. Register ಮಾಡಿಸಿ.
(೨) ಜ್ಯೋತಿ ಸಂಜೀವಿನಿ ಯೋಜನೆಯು ಕೇವಲ 7 ಮಾರಣಾಂತಿಕ ಖಾಯಿಲೆಗಳ ಚಿಕಿತ್ಸೆಗೆ ಮಾತ್ರ ಸಂಬಂಧಿಸಿದೆ.
1. ಹೃದ್ರೋಗ
2. ಕ್ಯಾನ್ಸರ್
3. ನರ ರೋಗ
4. ಯುರಿನರಿ (ಕಿಡ್ನಿ)
5. ಸುಟ್ಟ ಗಾಯ
6. ಅಪಘಾತ
7. ಶಿಶುಗಳ ಶಸ್ತ್ರಚಿಕಿತ್ಸೆ.
(೩) ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕು.
#ಆಸ್ಪತ್ರೆಗೆ_ದಾಖಲಾದ_ನಂತರ_ಏನು_ಮಾಡಬೇಕು..?
ಆ ಆಸ್ಪತ್ರೆಯ ADMIN ರವರನ್ನು ಭೇಟಿ ಮಾಡಿ,
(೧) ಆ ಆಸ್ಪತ್ರೆಯು 'ಜ್ಯೋತಿ ಸಂಜೀವಿನಿ ಯೋಜನೆ' ಗೆ ಒಳಪಡುತ್ತದೆಯೇ ಖಾತ್ರಿ ಪಡಿಸಿಕೊಳ್ಳಿ
(ಜ್ಯೋತಿ ಸಂಜೀವಿನಿ ಯೋಜನೆಯ ಆಸ್ಪತ್ರೆಗಳ ಪಟ್ಟಿ ಆಗಾಗ್ಗೆ ಬದಲಾಗುತ್ತಿರಬಹುದು)
(೨) ನಿಮ್ಮ ಖಾಯಿಲೆಯು ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ಬರುತ್ತದೆಯೇ, ಇಲ್ಲವೇ ಎಂದು ADMIN/ ವೈದ್ಯರಿಂದ ಖಚಿತಪಡಿಸಿಕೊಳ್ಳಿ
(೩) ADMIN ರಲ್ಲಿ ನೀವು ಸರ್ಕಾರಿ ನೌಕರರೆಂದು ಪರಿಚಯಿಸಿಕೊಂಡು, ನಿಮ್ಮ ಮೊದಲ KGID ನಂ. ನೀಡಿ
(೪) ಆ ಆಸ್ಪತ್ರೆಯ E-MAIL ID ಪಡೆದು, ನಿಮ್ಮ HRMS SALARY CERTIFICATE & HRMS DETAILS ಆ ಆಸ್ಪತ್ರೆಯ E-MAIL ID ಗೆ ಇ-ಮೇಲ್ ಮಾಡಲು ನಿಮ್ಮ CLERK/ CASE WORKER ರಲ್ಲಿ ವಿನಂತಿಸಿಕೊಳ್ಳಿ.
(ಅಥವಾ ನಿಮ್ಮ HRMS SALARY SLIP & HRMS DETAILS print out ನಿಮ್ಮ ಬಳಿ ಇದ್ದಲ್ಲಿ ಆಸ್ಪತ್ರೆಗೆ ನೀಡಿ)
(೫) ರೋಗಿಯ VOTER ID ಅಥವಾ AADHAAR CARD ಅಥವಾ DL Zerox Copy ಆಸ್ಪತ್ರೆಗೆ ನೀಡಿ.
ಈ ರೀತಿಯಲ್ಲಿ 'ಜ್ಯೋತಿ ಸಂಜೀವಿನಿ' ಯೋಜನೆಯ ಪ್ರಯೋಜನ ಪಡೆಯಬಹುದು
#ಸೂಚನೆ:
ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಒಂದು ರೂಪಾಯಿ ಕೂಡ ಖರ್ಚು ಆಗದು, ಇದು ಸಂಪೂರ್ಣ ಉಚಿತ..
ಇದು ರಾಜ್ಯ ಸರ್ಕಾರದ ಅದ್ಭುತವಾದ & ಅತ್ಯುತ್ತಮವಾದ ಯೋಜನೆ.
ಆದರೆ, ಈ ಯೋಜನೆಯನ್ನು ಕೇವಲ 7 ಖಾಯಿಲೆಗಳಿಗೆ ಮಾತ್ರ ಸೀಮಿತಗೊಳಿಸಿರುವುದು ದುರದೃಷ್ಟಕರ.
ಹೆಚ್ಚಿನ ವಿವರಗಳಿಗೆ ಉಚಿತ ಸಹಾಯಕವಾಣಿ ಸಂಖ್ಯೆ18004252646 ಗೆ ಕರೆಮಾಡಿ.....💐💐
"ಜ್ಯೋತಿ ಸಂಜೀವಿನಿ ಯೋಜನೆಯ (CASHLESS MEDICAL TREATMENT) ಲಾಭ ಪಡೆಯುವ ಸುಲಭ ವಿಧಾನ"
HRMS ನಲ್ಲಿ ,
(೧) ಸರ್ಕಾರಿ ನೌಕರರ ಆಧಾರ್ ನಂ. & ಆತನ ಕುಟುಂಬ ಸದಸ್ಯರ ಆಧಾರ್ ನಂ. Register ಮಾಡಿಸಿ.
(೨) ಜ್ಯೋತಿ ಸಂಜೀವಿನಿ ಯೋಜನೆಯು ಕೇವಲ 7 ಮಾರಣಾಂತಿಕ ಖಾಯಿಲೆಗಳ ಚಿಕಿತ್ಸೆಗೆ ಮಾತ್ರ ಸಂಬಂಧಿಸಿದೆ.
1. ಹೃದ್ರೋಗ
2. ಕ್ಯಾನ್ಸರ್
3. ನರ ರೋಗ
4. ಯುರಿನರಿ (ಕಿಡ್ನಿ)
5. ಸುಟ್ಟ ಗಾಯ
6. ಅಪಘಾತ
7. ಶಿಶುಗಳ ಶಸ್ತ್ರಚಿಕಿತ್ಸೆ.
(೩) ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ಪಡೆಯಬೇಕು.
#ಆಸ್ಪತ್ರೆಗೆ_ದಾಖಲಾದ_ನಂತರ_ಏನು_ಮಾಡಬೇಕು..?
ಆ ಆಸ್ಪತ್ರೆಯ ADMIN ರವರನ್ನು ಭೇಟಿ ಮಾಡಿ,
(೧) ಆ ಆಸ್ಪತ್ರೆಯು 'ಜ್ಯೋತಿ ಸಂಜೀವಿನಿ ಯೋಜನೆ' ಗೆ ಒಳಪಡುತ್ತದೆಯೇ ಖಾತ್ರಿ ಪಡಿಸಿಕೊಳ್ಳಿ
(ಜ್ಯೋತಿ ಸಂಜೀವಿನಿ ಯೋಜನೆಯ ಆಸ್ಪತ್ರೆಗಳ ಪಟ್ಟಿ ಆಗಾಗ್ಗೆ ಬದಲಾಗುತ್ತಿರಬಹುದು)
(೨) ನಿಮ್ಮ ಖಾಯಿಲೆಯು ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ಬರುತ್ತದೆಯೇ, ಇಲ್ಲವೇ ಎಂದು ADMIN/ ವೈದ್ಯರಿಂದ ಖಚಿತಪಡಿಸಿಕೊಳ್ಳಿ
(೩) ADMIN ರಲ್ಲಿ ನೀವು ಸರ್ಕಾರಿ ನೌಕರರೆಂದು ಪರಿಚಯಿಸಿಕೊಂಡು, ನಿಮ್ಮ ಮೊದಲ KGID ನಂ. ನೀಡಿ
(೪) ಆ ಆಸ್ಪತ್ರೆಯ E-MAIL ID ಪಡೆದು, ನಿಮ್ಮ HRMS SALARY CERTIFICATE & HRMS DETAILS ಆ ಆಸ್ಪತ್ರೆಯ E-MAIL ID ಗೆ ಇ-ಮೇಲ್ ಮಾಡಲು ನಿಮ್ಮ CLERK/ CASE WORKER ರಲ್ಲಿ ವಿನಂತಿಸಿಕೊಳ್ಳಿ.
(ಅಥವಾ ನಿಮ್ಮ HRMS SALARY SLIP & HRMS DETAILS print out ನಿಮ್ಮ ಬಳಿ ಇದ್ದಲ್ಲಿ ಆಸ್ಪತ್ರೆಗೆ ನೀಡಿ)
(೫) ರೋಗಿಯ VOTER ID ಅಥವಾ AADHAAR CARD ಅಥವಾ DL Zerox Copy ಆಸ್ಪತ್ರೆಗೆ ನೀಡಿ.
ಈ ರೀತಿಯಲ್ಲಿ 'ಜ್ಯೋತಿ ಸಂಜೀವಿನಿ' ಯೋಜನೆಯ ಪ್ರಯೋಜನ ಪಡೆಯಬಹುದು
#ಸೂಚನೆ:
ಜ್ಯೋತಿ ಸಂಜೀವಿನಿ ಯೋಜನೆಯಲ್ಲಿ ಒಂದು ರೂಪಾಯಿ ಕೂಡ ಖರ್ಚು ಆಗದು, ಇದು ಸಂಪೂರ್ಣ ಉಚಿತ..
ಇದು ರಾಜ್ಯ ಸರ್ಕಾರದ ಅದ್ಭುತವಾದ & ಅತ್ಯುತ್ತಮವಾದ ಯೋಜನೆ.
ಆದರೆ, ಈ ಯೋಜನೆಯನ್ನು ಕೇವಲ 7 ಖಾಯಿಲೆಗಳಿಗೆ ಮಾತ್ರ ಸೀಮಿತಗೊಳಿಸಿರುವುದು ದುರದೃಷ್ಟಕರ.
No comments:
Post a Comment